ಮೊದಲನೇ ವಾಚನ: ವಿಮೋಚನಕಾಂಡ 19:2-6
14.06.2026 - ಪರಕೀಯರತ್ತ ಹೋಗಲೇಬೇಡಿ; ಸಮಾರಿಯದವರ ಯಾವ ಊರಿಗೂ ಕಾಲಿಡಬೇಡಿ.
13.06.2026 - ನೀವು ನನ್ನನ್ನು ಹುಡುಕಿದ್ದೇಕೆ? ನಾನು ನನ್ನ ತಂದೆಯ ಆಲಯದಲ್ಲೇ ಇರಬೇಕೆಂದು ನಿಮಗೆ ತಿಳಿಯದೆ ಹೋಯಿತೆ?
ಮೊದಲನೇ ವಾಚನ: ಯೆಶಾಯ: 61:9-11

12.06.2026 - ದುಡಿದು, ಭಾರಹೊತ್ತು, ಬಳಲಿ ಬೆಂಡಾಗಿರುವ ಸರ್ವಜನರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿ ಕೊಡುತ್ತೇನೆ.
ಯೇಸುವಿನ ಪವಿತ್ರ ಹೃದಯದ ಮಹೋತ್ಸವ
![]() |
11.06.2026 - ‘ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ’ ಎಂದು ಬೋಧನೆ ಮಾಡಿರಿ. ರೋಗಿಗಳನ್ನು ಗುಣಪಡಿಸಿರಿ, ಸತ್ತವರನ್ನು ಮತ್ತೆ ಬದುಕಿಸಿರಿ
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 11:21-26; 13:1-3
10.06.2026 - ಧರ್ಮಶಾಸ್ತ್ರವನ್ನು ಪಾಲಿಸುವವನು, ಪಾಲಿಸುವಂತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಮಹಾತ್ಮನೆಂದು ಪರಿಗಣಿತನಾಗುವನು
ಮೊದಲನೇ ವಾಚನ: 1 ಅರಸುಗಳು 18:20-39
ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: “ಮೋಶೆಯ ಧರ್ಮಶಾಸ್ತ್ರವನ್ನಾಗಲಿ, ಪ್ರವಾದಿಗಳ ಪ್ರವಚನಗಳನ್ನಾಗಲಿ ರದ್ದು ಮಾಡಲು ನಾನು ಬಂದೆನೆಂದು ತಿಳಿಯಬೇಡಿ. ರದ್ದುಮಾಡಲು ಅಲ್ಲ, ಅವುಗಳನ್ನು ಸಿದ್ಧಿಗೆ ತರಲು ಬಂದಿದ್ದೇನೆ. ಭೂಮ್ಯಾಕಾಶಗಳು ಉಳಿದಿರುವ ತನಕ ಧರ್ಮಶಾಸ್ತ್ರವೆಲ್ಲ ನೆರವೇರುವುದೇ ಹೊರತು ಅದರಲ್ಲಿ ಒಂದು ಚಿಕ್ಕ ಅಕ್ಷರವಾಗಲಿ, ಚುಕ್ಕೆಯಾಗಲಿ ನಿರರ್ಥಕವಾಗದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಹೀಗಿರುವಲ್ಲಿ, ಅದರ ಆಜ್ಞೆಗಳಲ್ಲಿ ಅತಿ ಚಿಕ್ಕದೊಂದನ್ನು ಮೀರುವವನು, ಮೀರುವಂತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಅತ್ಯಲ್ಪನೆಂದು ಪರಿಗಣಿತನಾಗುವನು; ಧರ್ಮಶಾಸ್ತ್ರವನ್ನು ಪಾಲಿಸುವವನು, ಪಾಲಿಸುವಂತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಮಹಾತ್ಮನೆಂದು ಪರಿಗಣಿತನಾಗುವನು."
09.06.2026 - ಈ ಧರೆಗೆ ನೀವೇ ಉಪ್ಪು; ಉಪ್ಪೇ ಸಪ್ಪೆಯಾಗಿಬಿಟ್ಟರೆ ಅದಕ್ಕೆ ಇನ್ನಾವುದರಿಂದ ಪುನಃ ರುಚಿಬಂದೀತು
ಮೊದಲನೇ ವಾಚನ: 1 ಅರಸುಗಳು 17:7-16
ಕೀರ್ತನೆ: 4:2-3, 4-5, 7-8
ಶ್ಲೋಕ: ಬೆಳಗಿಸಲಿ ನಮ್ಮನು, ಓ ಪ್ರಭೂ, ನಿನ್ನ ಮೊಗದ ಘನತೆ
08.06.2026 - ಪಾರಮಾರ್ಥಿಕವಾಗಿ ಬಡವರು ಭಾಗ್ಯವಂತರು
ಮೊದಲನೆಯ ವಾಚನ: 1 ಅರಸುಗಳ 17:1-6
ಗಿಲ್ಯಾದಿನ ಪವಾಸಿಗಳಲ್ಲಿ ತಿಷ್ಬೀಯನಾದ ಎಲೀಯ ಎಂಬವನು ಅಹಾಬನಿಗೆ, " ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಾಣೆ, ನಾನು ಸೂಚಿಸಿದ ಹೊರತು, ಇಂದಿನಿಂದ ಕೆಲವು ವರ್ಷಗಳವರೆಗೆ ಮಳೆಯಾಗಲಿ, ಮಂಜಾಗಲಿ ಬೀಳುವುದಿಲ್ಲ, "ಎಂದನು. ಸರ್ವೇಶ್ವರಸ್ವಾಮಿ ಎಲೀಯನಿಗೆ, "ನೀನು ಈ ಸ್ಥಳವನ್ನು ಬಿಟ್ಟು ಪೂರ್ವದಿಕ್ಕಿಗೆ ಹೋಗು; ಜೋರ್ಡನ್ ನದಿಯ ಆಚೆಯಿರುವ ಕೇರಿತ್ ಹಳ್ಳದಲ್ಲಿ ಅಡಗಿಕೋ. ಆ ಹಳ್ಳದ ನೀರು ನಿನಗೆ ಪಾನವಾಗಿರುವುದು; ನಿನಗೆ ಆಹಾರ ತಂದುಕೊಡಬೇಕೆಂದು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ, "ಎಂದು ಹೇಳಿದರು. ಸರ್ವೇಶ್ವರನ ಅಪ್ಪಣೆಯಂತೆ ಜೋರ್ಡನಿನ ಪೂರ್ವಕ್ಕಿರುವ ಕೇರಿತ್ ಹಳ್ಳದಲ್ಲಿ ಅವನು ವಾಸಿಸಿದನು. ಕಾಗೆಗಳು ಅವನಿಗೆ ಬೆಳಿಗ್ಗೆ ಹಾಗು ಸಂಜೆ ರೊಟ್ಟಿ, ಮಾಂಸ, ಇವುಗಳನ್ನು ತಿನ್ನಲು ತಂದುಕೊಡುತ್ತಿದ್ದವು. ಹಳ್ಳದ ನೀರು ಅವನಿಗೆ ಪಾನವಾಗಿತ್ತು.
14.06.2026 - ಪರಕೀಯರತ್ತ ಹೋಗಲೇಬೇಡಿ; ಸಮಾರಿಯದವರ ಯಾವ ಊರಿಗೂ ಕಾಲಿಡಬೇಡಿ.
ಮೊದಲನೇ ವಾಚನ: ವಿಮೋಚನಕಾಂಡ 19:2-6 ಅವರು ರೆಫೀದೀಮನ್ನು ಬಿಟ್ಟು ಆ ಮರುಭೂಮಿಗೆ ಬಂದು ಅಲ್ಲಿನ ಬೆಟ್ಟಕ್ಕೆ ಎದುರಾಗಿ ಇಳಿದುಕೊಂಡರು. ಮೋಶೆ ಆ ಬೆಟ್ಟವನ್ನೇರಿ ದೇವರ ಸನ್...
-
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 15:22-31 ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬ...
-
ಮೊದಲನೇ ವಾಚನ: 2 ತಿಮೊಥೇಯನಿಗೆ 4:1-8 ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತಯೇಸುವಿನ ಸಮಕ್ಷಮದಲ್ಲಿ, ನಾನ...
-
ಮೊದಲನೇ ವಾಚನ: ಯೆಶಾಯ 52:13-53:12 ನನ್ನ ದಾಸನಿದೋ, ಕೃತಾರ್ಥ ಆಗುವವನಾತ ಮಹಿಮಾನ್ವಿತ ಏರುವನು ಉನ್ನತ ಪದವಿಗಾತ. ಆತನ ಮುಖ ನರಮಾನವರ ಮುಖಕ್ಕಿಂತ ಆತನ ರೂಪ ನರಪುತ್ರರ ...








