09-12-2009 - ನನ್ನ ನೊಗ ಹಗುರು, ನನ್ನ ಹೊರೆ ಸುಗಮ

ಸಂತ ಮತ್ತಾಯನು ಬರೆದ ಶುಭ ಸಂದೇಶದಿಂದ ವಾಚನ -  11: 28-30

“ದುಡಿದು, ಭಾರಹೊತ್ತು, ಬಳಲಿ ಬೆಂಡಾಗಿರುವ ಸರ್ವಜನರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ.”

ಆ ಸಮಯದಲ್ಲಿ ಯೇಸು ಹೀಗೆಂದರು : “ದುಡಿದು, ಭಾರಹೊತ್ತು, ಬಳಲಿ ಬೆಂಡಾಗಿರುವ ಸರ್ವಜನರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಕೊಡುತ್ತೇನೆ. ನಾನು ವಿನಯಶೀಲನು, ದೀನ ಹೃದಯನು; ನನ್ನ ನೊಗಕ್ಕೆ ಹೆಗಲುಕೊಟ್ಟು ನನ್ನಿಂದ ಕಲಿತುಕೊಳ್ಳಿ. ಆಗ ನಿಮಗೆ ವಿಶ್ರಾಂತಿ ಸಿಗುವುದು. ನನ್ನ ನೊಗ ಹಗುರು, ನನ್ನ ಹೊರೆ ಸುಗಮ.”

No comments:

Post a Comment

25.02.2026 - ಈ ಪೀಳಿಗೆ ಕೆಟ್ಟ ಪೀಳಿಗೆ. ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು

  ಮೊದಲನೇ ವಾಚನ: ಯೋನ 3: 1-10 ಯೋನನಿಗೆ ಆ ಸ್ವಾಮಿಯ ವಾಣಿ ಪುನಃ ಕೇಳಿಸಿತು: “ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿ...