09-12-2009 - ನನ್ನ ನೊಗ ಹಗುರು, ನನ್ನ ಹೊರೆ ಸುಗಮ

ಸಂತ ಮತ್ತಾಯನು ಬರೆದ ಶುಭ ಸಂದೇಶದಿಂದ ವಾಚನ -  11: 28-30

“ದುಡಿದು, ಭಾರಹೊತ್ತು, ಬಳಲಿ ಬೆಂಡಾಗಿರುವ ಸರ್ವಜನರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ.”

ಆ ಸಮಯದಲ್ಲಿ ಯೇಸು ಹೀಗೆಂದರು : “ದುಡಿದು, ಭಾರಹೊತ್ತು, ಬಳಲಿ ಬೆಂಡಾಗಿರುವ ಸರ್ವಜನರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಕೊಡುತ್ತೇನೆ. ನಾನು ವಿನಯಶೀಲನು, ದೀನ ಹೃದಯನು; ನನ್ನ ನೊಗಕ್ಕೆ ಹೆಗಲುಕೊಟ್ಟು ನನ್ನಿಂದ ಕಲಿತುಕೊಳ್ಳಿ. ಆಗ ನಿಮಗೆ ವಿಶ್ರಾಂತಿ ಸಿಗುವುದು. ನನ್ನ ನೊಗ ಹಗುರು, ನನ್ನ ಹೊರೆ ಸುಗಮ.”

No comments:

Post a Comment

28.05.2026 - ಆ ಕಾಲದಲ್ಲಿ ಯೇಸು ಮತ್ತು ಅವರ ಶಿಷ್ಯರು ಜೆರಿಕೊ ಪಟ್ಟಣವನ್ನು ತಲುಪಿದರು.

  ಮೊದಲನೆಯ ವಾಚನ: 1 ಪೇತ್ರ 2:2-5,9-12 ಸಹೋದರರೇ, ಹೊಸಜನ್ಮ ಪಡೆದ ಶಿಶುಗಳಂತೆ, ಶುದ್ಧವಾದ ಆಧ್ಯಾತ್ಮಿಕ ಹಾಲಿಗಾಗಿ ಹಂಬಲಿಸಿರಿ; ಅದನ್ನು ಕುಡಿದು ಬೆಳೆಯುತ್ತಾ. ಜೀವೋದ್...