23.01.2010 - ಈತನಿಗೆ ಹುಚ್ಚು ಹಿಡಿದಿದೆ

ಸಂತ ಮಾರ್ಕನು ಬರೆದ ಶುಭಸಂದೇಶದಿಂದ ವಾಚನ -  3: 20-21

ಯೇಸುವಿಗೂ ಶಿಷ್ಯರಿಗೂ ಊಟಮಾಡಲು ಕೂಡ ಬಿಡುವಿಲ್ಲದೆ ಹೋಯಿತ್ತು.

ಯೇಸುಸ್ವಾಮಿ ಮನೆಗೆ ಹೋದಾಗ ಜನರು ಗುಂಪುಗುಂಪಾಗಿ ಬಂದರು. ಯೇಸುವಿಗೂ ಶಿಷ್ಯರಿಗೂ ಊಟಮಾಡಲು ಕೂಡ ಬಿಡುವಿಲ್ಲದೆ ಹೋಯಿತ್ತು. “ಈತನಿಗೆ ಹುಚ್ಚು ಹಿಡಿದಿದೆ,” ಎಂದು ಜನರು ಮಾತಾಡಿಕೊಳ್ಳುತ್ತಿದ್ದರು. ಆದ್ದರಿಂದ ಯೇಸುವಿನ ಬಂಧುಗಳು ಯೇಸುವನ್ನು ಹಿಡಿದುತರಲು ಹೊರಟರು.

No comments:

Post a Comment

12.04.2026 - ನನ್ನ ಪ್ರಭುವೇ, ನನ್ನ ದೇವರೇ

  ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 2:42-47 ಭಕ್ತಾದಿಗಳು ಪ್ರೇಷಿತರ ಬೋಧನೆಯನ್ನು ಕೇಳುವುದರಲ್ಲಿ ನಿರತರಾಗಿದ್ದರು; ಅನ್ಯೋನ್ಯವಾಗಿ ಬಾಳುತ್ತಿದ್ದರು; ರೊಟ್ಟಿ ಮ...