23.01.2010 - ಈತನಿಗೆ ಹುಚ್ಚು ಹಿಡಿದಿದೆ

ಸಂತ ಮಾರ್ಕನು ಬರೆದ ಶುಭಸಂದೇಶದಿಂದ ವಾಚನ -  3: 20-21

ಯೇಸುವಿಗೂ ಶಿಷ್ಯರಿಗೂ ಊಟಮಾಡಲು ಕೂಡ ಬಿಡುವಿಲ್ಲದೆ ಹೋಯಿತ್ತು.

ಯೇಸುಸ್ವಾಮಿ ಮನೆಗೆ ಹೋದಾಗ ಜನರು ಗುಂಪುಗುಂಪಾಗಿ ಬಂದರು. ಯೇಸುವಿಗೂ ಶಿಷ್ಯರಿಗೂ ಊಟಮಾಡಲು ಕೂಡ ಬಿಡುವಿಲ್ಲದೆ ಹೋಯಿತ್ತು. “ಈತನಿಗೆ ಹುಚ್ಚು ಹಿಡಿದಿದೆ,” ಎಂದು ಜನರು ಮಾತಾಡಿಕೊಳ್ಳುತ್ತಿದ್ದರು. ಆದ್ದರಿಂದ ಯೇಸುವಿನ ಬಂಧುಗಳು ಯೇಸುವನ್ನು ಹಿಡಿದುತರಲು ಹೊರಟರು.

No comments:

Post a Comment

28.08.2026 - ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು

  ಮೊದಲನೇ ವಾಚನ: 1 ಕೊರಿಂಥಿಯರಿಗೆ 1:17-25 ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ...