23.01.2010 - ಈತನಿಗೆ ಹುಚ್ಚು ಹಿಡಿದಿದೆ

ಸಂತ ಮಾರ್ಕನು ಬರೆದ ಶುಭಸಂದೇಶದಿಂದ ವಾಚನ -  3: 20-21

ಯೇಸುವಿಗೂ ಶಿಷ್ಯರಿಗೂ ಊಟಮಾಡಲು ಕೂಡ ಬಿಡುವಿಲ್ಲದೆ ಹೋಯಿತ್ತು.

ಯೇಸುಸ್ವಾಮಿ ಮನೆಗೆ ಹೋದಾಗ ಜನರು ಗುಂಪುಗುಂಪಾಗಿ ಬಂದರು. ಯೇಸುವಿಗೂ ಶಿಷ್ಯರಿಗೂ ಊಟಮಾಡಲು ಕೂಡ ಬಿಡುವಿಲ್ಲದೆ ಹೋಯಿತ್ತು. “ಈತನಿಗೆ ಹುಚ್ಚು ಹಿಡಿದಿದೆ,” ಎಂದು ಜನರು ಮಾತಾಡಿಕೊಳ್ಳುತ್ತಿದ್ದರು. ಆದ್ದರಿಂದ ಯೇಸುವಿನ ಬಂಧುಗಳು ಯೇಸುವನ್ನು ಹಿಡಿದುತರಲು ಹೊರಟರು.

No comments:

Post a Comment

28.05.2026 - ಆ ಕಾಲದಲ್ಲಿ ಯೇಸು ಮತ್ತು ಅವರ ಶಿಷ್ಯರು ಜೆರಿಕೊ ಪಟ್ಟಣವನ್ನು ತಲುಪಿದರು.

  ಮೊದಲನೆಯ ವಾಚನ: 1 ಪೇತ್ರ 2:2-5,9-12 ಸಹೋದರರೇ, ಹೊಸಜನ್ಮ ಪಡೆದ ಶಿಶುಗಳಂತೆ, ಶುದ್ಧವಾದ ಆಧ್ಯಾತ್ಮಿಕ ಹಾಲಿಗಾಗಿ ಹಂಬಲಿಸಿರಿ; ಅದನ್ನು ಕುಡಿದು ಬೆಳೆಯುತ್ತಾ. ಜೀವೋದ್...