23.01.2010 - ಈತನಿಗೆ ಹುಚ್ಚು ಹಿಡಿದಿದೆ

ಸಂತ ಮಾರ್ಕನು ಬರೆದ ಶುಭಸಂದೇಶದಿಂದ ವಾಚನ -  3: 20-21

ಯೇಸುವಿಗೂ ಶಿಷ್ಯರಿಗೂ ಊಟಮಾಡಲು ಕೂಡ ಬಿಡುವಿಲ್ಲದೆ ಹೋಯಿತ್ತು.

ಯೇಸುಸ್ವಾಮಿ ಮನೆಗೆ ಹೋದಾಗ ಜನರು ಗುಂಪುಗುಂಪಾಗಿ ಬಂದರು. ಯೇಸುವಿಗೂ ಶಿಷ್ಯರಿಗೂ ಊಟಮಾಡಲು ಕೂಡ ಬಿಡುವಿಲ್ಲದೆ ಹೋಯಿತ್ತು. “ಈತನಿಗೆ ಹುಚ್ಚು ಹಿಡಿದಿದೆ,” ಎಂದು ಜನರು ಮಾತಾಡಿಕೊಳ್ಳುತ್ತಿದ್ದರು. ಆದ್ದರಿಂದ ಯೇಸುವಿನ ಬಂಧುಗಳು ಯೇಸುವನ್ನು ಹಿಡಿದುತರಲು ಹೊರಟರು.

No comments:

Post a Comment

09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ

  ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...