23.01.2010 - ಈತನಿಗೆ ಹುಚ್ಚು ಹಿಡಿದಿದೆ

ಸಂತ ಮಾರ್ಕನು ಬರೆದ ಶುಭಸಂದೇಶದಿಂದ ವಾಚನ -  3: 20-21

ಯೇಸುವಿಗೂ ಶಿಷ್ಯರಿಗೂ ಊಟಮಾಡಲು ಕೂಡ ಬಿಡುವಿಲ್ಲದೆ ಹೋಯಿತ್ತು.

ಯೇಸುಸ್ವಾಮಿ ಮನೆಗೆ ಹೋದಾಗ ಜನರು ಗುಂಪುಗುಂಪಾಗಿ ಬಂದರು. ಯೇಸುವಿಗೂ ಶಿಷ್ಯರಿಗೂ ಊಟಮಾಡಲು ಕೂಡ ಬಿಡುವಿಲ್ಲದೆ ಹೋಯಿತ್ತು. “ಈತನಿಗೆ ಹುಚ್ಚು ಹಿಡಿದಿದೆ,” ಎಂದು ಜನರು ಮಾತಾಡಿಕೊಳ್ಳುತ್ತಿದ್ದರು. ಆದ್ದರಿಂದ ಯೇಸುವಿನ ಬಂಧುಗಳು ಯೇಸುವನ್ನು ಹಿಡಿದುತರಲು ಹೊರಟರು.

No comments:

Post a Comment

29.08.2026 - ಸ್ನಾನಿಕ ಯೊವಾನ್ನನ ತಲೆಯನ್ನು ಕೇಳು

  ಸಂತ ಸ್ನಾನಿಕ ಯೊವಾನ್ನನ ಶಿರಚ್ಛೇದನ ಮೊದಲನೇ ವಾಚನ: ಯೆರೆಮಿಯ: 1: 17-19 ಆದುದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲ...