23.01.2010 - ಈತನಿಗೆ ಹುಚ್ಚು ಹಿಡಿದಿದೆ

ಸಂತ ಮಾರ್ಕನು ಬರೆದ ಶುಭಸಂದೇಶದಿಂದ ವಾಚನ -  3: 20-21

ಯೇಸುವಿಗೂ ಶಿಷ್ಯರಿಗೂ ಊಟಮಾಡಲು ಕೂಡ ಬಿಡುವಿಲ್ಲದೆ ಹೋಯಿತ್ತು.

ಯೇಸುಸ್ವಾಮಿ ಮನೆಗೆ ಹೋದಾಗ ಜನರು ಗುಂಪುಗುಂಪಾಗಿ ಬಂದರು. ಯೇಸುವಿಗೂ ಶಿಷ್ಯರಿಗೂ ಊಟಮಾಡಲು ಕೂಡ ಬಿಡುವಿಲ್ಲದೆ ಹೋಯಿತ್ತು. “ಈತನಿಗೆ ಹುಚ್ಚು ಹಿಡಿದಿದೆ,” ಎಂದು ಜನರು ಮಾತಾಡಿಕೊಳ್ಳುತ್ತಿದ್ದರು. ಆದ್ದರಿಂದ ಯೇಸುವಿನ ಬಂಧುಗಳು ಯೇಸುವನ್ನು ಹಿಡಿದುತರಲು ಹೊರಟರು.

No comments:

Post a Comment

15.07.2026 - ಯೇಸುಸ್ವಾಮಿ ಅದ್ಭುತ ಕಾರ್ಯಗಳನ್ನು ಹೇರಳವಾಗಿ ಮಾಡಿದ್ದರೋ ಆ ಪಟ್ಟಣಗಳ ಜನರೇ ಪಾಪಕ್ಕೆ ವಿಮುಖರಾಗಲಿಲ್ಲ

  ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 7:1-9 ಅದು ಆಹಾಜನ ಕಾಲ. ಇವನು ಯೋತಾಮನ ಮಗ, ಉಜ್ಜೀಯನ ಮೊಮ್ಮಗ, ಜುದೇಯದ ಅರಸ. ಇವನ ಕಾಲದಲ್ಲಿ ಸಿರಿಯದ ಅರಸ ರೆಚೀನ ಮತ್ತು ರೆಮ...