25.01.2010 - ಜಗತ್ತಿಗೆಲ್ಲಾ ಶುಭ ಸಂದೇಶವನ್ನು ಪ್ರಬೋಧಿಸಿರಿ

ಸಂತ ಮಾರ್ಕನು ಬರೆದ ಶುಭ ಸಂದೇಶದಿಂದ ವಾಚನ - 16: 15-18

"ಕೈಗಳಿಂದ ಸರ್ಪಗಳನ್ನು ಎತ್ತಿದರೂ,ವಿಷ ಪದಾರ್ಥಗಳನ್ನೇನಾದರು ಕುಡಿದರೂ ಯಾವ ಹಾನಿಯೂ ಅವರಿಗಾಗದು"


ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು;"ನೀವು ಎಲ್ಲೆಡೆಗಳಿಗೂ ಹೋಗಿ,ಜಗತ್ತಿಗೆಲ್ಲಾ ಶುಭ ಸಂದೇಶವನ್ನು ಪ್ರಬೋಧಿಸಿರಿ.ವಿಶ್ವಾಸವಿಟ್ಟು ದೀಕ್ಷಾಸ್ನಾನ ಪಡೆಯುವವನು ಜೀವೋದ್ಧಾರ ಹೊಂದುವನು.ವಿಶ್ವಾಸಿಸದಿರುವವವನು ಖಂಡನೆಗೆ ಗುರಿಯಾಗುವನು.ವಿಶ್ವಾಸಿಸುವುದರಿಂದ ಈ ಅದ್ಭುತ ಕಾರ್ಯಗಳು ಆಗುವುವು.ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು;ಹೊಸ ಭಾಷೆಗಳಲ್ಲಿ ಮಾತಾಡುವರು.;ಕೈಗಳಿಂದ ಸರ್ಪಗಳನ್ನು ಎತ್ತಿದರೂ, ವಿಷ ಪದಾರ್ಥಗಳನ್ನೇನಾದರು ಕುಡಿದರೂ ಯಾವ ಹಾನಿಯೂ ಅವರಿಗಾಗದು.ಅವರು ರೋಗಿಗಳ ಮೇಲೆ ಕೈಯಿಟ್ಟರೆ ರೋಗಿಗಳು
ಗುಣ ಹೊಂದುವರು.

No comments:

Post a Comment

28.05.2026 - ಆ ಕಾಲದಲ್ಲಿ ಯೇಸು ಮತ್ತು ಅವರ ಶಿಷ್ಯರು ಜೆರಿಕೊ ಪಟ್ಟಣವನ್ನು ತಲುಪಿದರು.

  ಮೊದಲನೆಯ ವಾಚನ: 1 ಪೇತ್ರ 2:2-5,9-12 ಸಹೋದರರೇ, ಹೊಸಜನ್ಮ ಪಡೆದ ಶಿಶುಗಳಂತೆ, ಶುದ್ಧವಾದ ಆಧ್ಯಾತ್ಮಿಕ ಹಾಲಿಗಾಗಿ ಹಂಬಲಿಸಿರಿ; ಅದನ್ನು ಕುಡಿದು ಬೆಳೆಯುತ್ತಾ. ಜೀವೋದ್...