25.01.2010 - ಜಗತ್ತಿಗೆಲ್ಲಾ ಶುಭ ಸಂದೇಶವನ್ನು ಪ್ರಬೋಧಿಸಿರಿ

ಸಂತ ಮಾರ್ಕನು ಬರೆದ ಶುಭ ಸಂದೇಶದಿಂದ ವಾಚನ - 16: 15-18

"ಕೈಗಳಿಂದ ಸರ್ಪಗಳನ್ನು ಎತ್ತಿದರೂ,ವಿಷ ಪದಾರ್ಥಗಳನ್ನೇನಾದರು ಕುಡಿದರೂ ಯಾವ ಹಾನಿಯೂ ಅವರಿಗಾಗದು"


ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು;"ನೀವು ಎಲ್ಲೆಡೆಗಳಿಗೂ ಹೋಗಿ,ಜಗತ್ತಿಗೆಲ್ಲಾ ಶುಭ ಸಂದೇಶವನ್ನು ಪ್ರಬೋಧಿಸಿರಿ.ವಿಶ್ವಾಸವಿಟ್ಟು ದೀಕ್ಷಾಸ್ನಾನ ಪಡೆಯುವವನು ಜೀವೋದ್ಧಾರ ಹೊಂದುವನು.ವಿಶ್ವಾಸಿಸದಿರುವವವನು ಖಂಡನೆಗೆ ಗುರಿಯಾಗುವನು.ವಿಶ್ವಾಸಿಸುವುದರಿಂದ ಈ ಅದ್ಭುತ ಕಾರ್ಯಗಳು ಆಗುವುವು.ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು;ಹೊಸ ಭಾಷೆಗಳಲ್ಲಿ ಮಾತಾಡುವರು.;ಕೈಗಳಿಂದ ಸರ್ಪಗಳನ್ನು ಎತ್ತಿದರೂ, ವಿಷ ಪದಾರ್ಥಗಳನ್ನೇನಾದರು ಕುಡಿದರೂ ಯಾವ ಹಾನಿಯೂ ಅವರಿಗಾಗದು.ಅವರು ರೋಗಿಗಳ ಮೇಲೆ ಕೈಯಿಟ್ಟರೆ ರೋಗಿಗಳು
ಗುಣ ಹೊಂದುವರು.

No comments:

Post a Comment

25.02.2026 - ಈ ಪೀಳಿಗೆ ಕೆಟ್ಟ ಪೀಳಿಗೆ. ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು

  ಮೊದಲನೇ ವಾಚನ: ಯೋನ 3: 1-10 ಯೋನನಿಗೆ ಆ ಸ್ವಾಮಿಯ ವಾಣಿ ಪುನಃ ಕೇಳಿಸಿತು: “ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿ...