28.01.2010 - ರಟ್ಟಾಗದ ಗುಟ್ಟಿಲ್ಲ

ಸಂತ ಮಾರ್ಕನು ಬರೆದ ಶುಭ ಸಂದೇಶದಿಂದ ವಾಚನ - 4 : 21-25


"ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ. ನೀವು ಕೇಳುವುದನ್ನು ಎಚ್ಚರಿಕೆಯಿಂದ ಗಮನಿಸಿರಿ"

ಯೇಸು ತಮ್ಮ ಬೋಧನೆಯನ್ನು ಮುಂದುವರಿಸುತ್ತಾ,"ಯಾರದರೂ ಉರಿಯುವ ದೀಪವನ್ನು ತಂದು ಬಟ್ಟಲ ಒಳಗಾಗಲಿ,ಮಂಚದ ಕೆಳಗಾಗಲಿ ಇಡುವುದುಂಟೆ? ನಿಶ್ಚಯವಾಗಿಯೂ ಇಲ್ಲ, ಅದನ್ನು ದೀಪ ಸ್ತಂಭದ ಮೇಲೆ ಇಡುತ್ತಾರೆ. ಬೆಳಕಿಗೆ ಬಾರದ ಮುಚ್ಚುಮರೆಯಿಲ್ಲ. ರಟ್ಟಾಗದ ಗುಟ್ಟಿಲ್ಲ.ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ. ನೀವು ಕೇಳುವುದನ್ನು ಎಚ್ಚರಿಕೆಯಿಂದ ಗಮನಿಸಿರಿ; ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದು ಕೊಡುವರು; ಇನ್ನೂ ಅಧಿಕವಾಗಿ ಕೊಡುವರು.ಉಳ್ಳವನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ.ಇಲ್ಲದವನಿಗೆ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ," ಎಂದರು.

No comments:

Post a Comment

28.08.2026 - ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು

  ಮೊದಲನೇ ವಾಚನ: 1 ಕೊರಿಂಥಿಯರಿಗೆ 1:17-25 ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ...