15.02.10 - "ಒಂದು ಅದ್ಭುತವನ್ನು ಮಾಡಿ ತೋರಿಸು"

ಸಂತ ಮಾರ್ಕನು ಬರೆದ ಶುಭ ಸಂದೇಶದಿಂದ ವಾಚನ - 8:11-13

"ಈ ಪೀಳಿಗೆ ಅದ್ಭುತವನ್ನು ಸಂಕೇತವಾಗಿ ಅಪೇಕ್ಷಿಸುವುದೇಕೆ?"

ಫರಿಸಾಯರು ಯೇಸುಸ್ವಾಮಿಯ ಬಳಿಗೆ ಬಂದು, ಅವರೊಡನೆ ತರ್ಕಮಾಡಿ, ಅವರನ್ನು ಪರೀಕ್ಷಿಸುವ ಉದ್ದೇಶದಿಂದ:" ನೀನು ದೇವರಿಂದ ಬಂದವನೆಂಬುದನ್ನು ಸೂಚಿಸಲು ಒಂದು ಅದ್ಭುತವನ್ನು ಮಾಡಿ ತೋರಿಸು," ಎಂದು ಕೇಳಿದರು. ಇದನ್ನು ಕೇಳಿ ಯೇಸು, ಮನಸ್ಸಿನಲ್ಲಿ ನೊಂದುಕೊಂಡು, ನಿಟ್ಟುಸಿರಿಟ್ಟು,"ಈ ಪೀಳಿಗೆ ಅದ್ಭುತವನ್ನು ಸಂಕೇತವಾಗಿ ಅಪೇಕ್ಷಿಸುವುದೇಕೆ? ಇದಕ್ಕೆ ಅಂಥ ಯಾವ ಸಂಕೇತವನ್ನು ಕೊಡಲಾಗದು, ಇದು ಖಂಡಿತ," ಎಂದರು. ಅನಂತರ ಯೇಸು ಅವರನು ಬಿಟ್ಟು, ದೋಣಿಯನ್ನು ಹತ್ತಿ ಸರೋವರದ ಆಚೆದಡಕ್ಕೆ ಹೊರಟು ಹೋದರು.

No comments:

Post a Comment

12.06.2026 - ದುಡಿದು, ಭಾರಹೊತ್ತು, ಬಳಲಿ ಬೆಂಡಾಗಿರುವ ಸರ್ವಜನರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿ ಕೊಡುತ್ತೇನೆ.

  ಯೇಸುವಿನ ಪವಿತ್ರ ಹೃದಯದ ಮಹೋತ್ಸವ ಮೊದಲನೇ ವಾಚನ: ಧರ್ಮೋಪದೇಶಕಾಂಡ 7:6-11 ಮೋಶೆಯು ಜನರಿಗೆ ಹೇಳಿದ್ದೇನೆಂದರೆ: "ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲ...