19.02.10 - ಮದುವಣಿಗ ಹಾಗೂ ದು:ಖ

ಸಂತ ಮತ್ತಾಯನು ಬರೆದ ಶುಭ ಸಂದೇಶದಿಂದ ವಾಚನ - 9:14-15

"ಮದುವಣಿಗನು ಜೊತೆಯಲ್ಲಿ ಇರುವಷ್ಟು ಕಾಲ ಅವನ ಆಪ್ತರು ದು:ಖ ಪಡುವುದುಂಟೇ?

ಯೊವಾನ್ನನ ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದರು."ನಾವೂ ಫರಿಸಾಯರೂ ಉಪವಾಸ ವ್ರತವನ್ನು ಕೈಗೊಳ್ಳುತ್ತೇವೆ. ಆದರೆ ನಿಮ್ಮ ಶಿಷ್ಯರು ಏಕೆ ಹಾಗೆ ಮಾಡುವುದಿಲ್ಲ?" ಎಂದು ಪ್ರಶ್ನೆ ಹಾಕಿದರು. ಅದಕ್ಕೆ ಯೇಸು "ಮದುವಣಿಗನು ಜೊತೆಯಲ್ಲಿ ಇರುವಷ್ಟು ಕಾಲ ಅವನ ಆಪ್ತರು ದು:ಖ ಪಡುವುದುಂಟೇ? ಮದುವಣಿಗನು ಅವರಿಂದ ಅಗಲಬೇಕಾಗುವ ಕಾಲವು ಬರುವುದು: ಆಗ ಅವರು ಉಪವಾಸ ಮಾಡುವರು," ಎಂದರು.

No comments:

Post a Comment

15.07.2026 - ಯೇಸುಸ್ವಾಮಿ ಅದ್ಭುತ ಕಾರ್ಯಗಳನ್ನು ಹೇರಳವಾಗಿ ಮಾಡಿದ್ದರೋ ಆ ಪಟ್ಟಣಗಳ ಜನರೇ ಪಾಪಕ್ಕೆ ವಿಮುಖರಾಗಲಿಲ್ಲ

  ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 7:1-9 ಅದು ಆಹಾಜನ ಕಾಲ. ಇವನು ಯೋತಾಮನ ಮಗ, ಉಜ್ಜೀಯನ ಮೊಮ್ಮಗ, ಜುದೇಯದ ಅರಸ. ಇವನ ಕಾಲದಲ್ಲಿ ಸಿರಿಯದ ಅರಸ ರೆಚೀನ ಮತ್ತು ರೆಮ...