19.02.10 - ಮದುವಣಿಗ ಹಾಗೂ ದು:ಖ

ಸಂತ ಮತ್ತಾಯನು ಬರೆದ ಶುಭ ಸಂದೇಶದಿಂದ ವಾಚನ - 9:14-15

"ಮದುವಣಿಗನು ಜೊತೆಯಲ್ಲಿ ಇರುವಷ್ಟು ಕಾಲ ಅವನ ಆಪ್ತರು ದು:ಖ ಪಡುವುದುಂಟೇ?

ಯೊವಾನ್ನನ ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದರು."ನಾವೂ ಫರಿಸಾಯರೂ ಉಪವಾಸ ವ್ರತವನ್ನು ಕೈಗೊಳ್ಳುತ್ತೇವೆ. ಆದರೆ ನಿಮ್ಮ ಶಿಷ್ಯರು ಏಕೆ ಹಾಗೆ ಮಾಡುವುದಿಲ್ಲ?" ಎಂದು ಪ್ರಶ್ನೆ ಹಾಕಿದರು. ಅದಕ್ಕೆ ಯೇಸು "ಮದುವಣಿಗನು ಜೊತೆಯಲ್ಲಿ ಇರುವಷ್ಟು ಕಾಲ ಅವನ ಆಪ್ತರು ದು:ಖ ಪಡುವುದುಂಟೇ? ಮದುವಣಿಗನು ಅವರಿಂದ ಅಗಲಬೇಕಾಗುವ ಕಾಲವು ಬರುವುದು: ಆಗ ಅವರು ಉಪವಾಸ ಮಾಡುವರು," ಎಂದರು.

No comments:

Post a Comment

12.04.2026 - ನನ್ನ ಪ್ರಭುವೇ, ನನ್ನ ದೇವರೇ

  ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 2:42-47 ಭಕ್ತಾದಿಗಳು ಪ್ರೇಷಿತರ ಬೋಧನೆಯನ್ನು ಕೇಳುವುದರಲ್ಲಿ ನಿರತರಾಗಿದ್ದರು; ಅನ್ಯೋನ್ಯವಾಗಿ ಬಾಳುತ್ತಿದ್ದರು; ರೊಟ್ಟಿ ಮ...