19.02.10 - ಮದುವಣಿಗ ಹಾಗೂ ದು:ಖ

ಸಂತ ಮತ್ತಾಯನು ಬರೆದ ಶುಭ ಸಂದೇಶದಿಂದ ವಾಚನ - 9:14-15

"ಮದುವಣಿಗನು ಜೊತೆಯಲ್ಲಿ ಇರುವಷ್ಟು ಕಾಲ ಅವನ ಆಪ್ತರು ದು:ಖ ಪಡುವುದುಂಟೇ?

ಯೊವಾನ್ನನ ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದರು."ನಾವೂ ಫರಿಸಾಯರೂ ಉಪವಾಸ ವ್ರತವನ್ನು ಕೈಗೊಳ್ಳುತ್ತೇವೆ. ಆದರೆ ನಿಮ್ಮ ಶಿಷ್ಯರು ಏಕೆ ಹಾಗೆ ಮಾಡುವುದಿಲ್ಲ?" ಎಂದು ಪ್ರಶ್ನೆ ಹಾಕಿದರು. ಅದಕ್ಕೆ ಯೇಸು "ಮದುವಣಿಗನು ಜೊತೆಯಲ್ಲಿ ಇರುವಷ್ಟು ಕಾಲ ಅವನ ಆಪ್ತರು ದು:ಖ ಪಡುವುದುಂಟೇ? ಮದುವಣಿಗನು ಅವರಿಂದ ಅಗಲಬೇಕಾಗುವ ಕಾಲವು ಬರುವುದು: ಆಗ ಅವರು ಉಪವಾಸ ಮಾಡುವರು," ಎಂದರು.

No comments:

Post a Comment

28.08.2026 - ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು

  ಮೊದಲನೇ ವಾಚನ: 1 ಕೊರಿಂಥಿಯರಿಗೆ 1:17-25 ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ...