ಈ ದಿನ ಕರ್ತರು
ವೇದದ ನೀತಿಯ ಮೇರೆಗೆ
ಸಾಧಿಸಿ ಉತ್ಥಾನರಾದರು
ಅಲ್ಲೆಲೂಯ ಅಲ್ಲೆಲ್ಲೂಯ ಅಲ್ಲೆಲ್ಲೂಯ
ಚಿಂತೆಯ ತೊಲಗಿಸಿ
ಸಂತಸವನ್ನು ಕರುಣಿಸಿ
ಶಾಂತಿ ಸಮಾಧಾನ ತಂದರು
ಅಲ್ಲೆಲೂಯ ಅಲ್ಲೆಲ್ಲೂಯ ಅಲ್ಲೆಲ್ಲೂಯ
ಪಾಸ್ಖ ಹಬ್ಬದ ಶುಭಾಶಯಗಳು
ಮೊದಲನೇ ವಾಚನ: ಯೋನ 3: 1-10 ಯೋನನಿಗೆ ಆ ಸ್ವಾಮಿಯ ವಾಣಿ ಪುನಃ ಕೇಳಿಸಿತು: “ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿ...
No comments:
Post a Comment