ಈ ದಿನ ಕರ್ತರು
ವೇದದ ನೀತಿಯ ಮೇರೆಗೆ
ಸಾಧಿಸಿ ಉತ್ಥಾನರಾದರು
ಅಲ್ಲೆಲೂಯ ಅಲ್ಲೆಲ್ಲೂಯ ಅಲ್ಲೆಲ್ಲೂಯ
ಚಿಂತೆಯ ತೊಲಗಿಸಿ
ಸಂತಸವನ್ನು ಕರುಣಿಸಿ
ಶಾಂತಿ ಸಮಾಧಾನ ತಂದರು
ಅಲ್ಲೆಲೂಯ ಅಲ್ಲೆಲ್ಲೂಯ ಅಲ್ಲೆಲ್ಲೂಯ
ಪಾಸ್ಖ ಹಬ್ಬದ ಶುಭಾಶಯಗಳು
ಪವಿತ್ರ ವಾಚನಗಳನ್ನು ಬ್ಲಾಗಿನ ಮೂಲಕ ತಲುಪಿಸುವ ಚಿಗುರು, ಸುಶ್ರಾವ್ಯ ಹಾಗೂ ಸಂಚಲನ ಬಳಗದ ಪ್ರಯತ್ನವಿದು. ಓದಿ ಧ್ಯಾನಿಸುವ ಭಾಗ್ಯ ನಮ್ಮದಾಗಲಿ
ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...
No comments:
Post a Comment