ಈ ದಿನ ಕರ್ತರು
ವೇದದ ನೀತಿಯ ಮೇರೆಗೆ
ಸಾಧಿಸಿ ಉತ್ಥಾನರಾದರು
ಅಲ್ಲೆಲೂಯ ಅಲ್ಲೆಲ್ಲೂಯ ಅಲ್ಲೆಲ್ಲೂಯ
ಚಿಂತೆಯ ತೊಲಗಿಸಿ
ಸಂತಸವನ್ನು ಕರುಣಿಸಿ
ಶಾಂತಿ ಸಮಾಧಾನ ತಂದರು
ಅಲ್ಲೆಲೂಯ ಅಲ್ಲೆಲ್ಲೂಯ ಅಲ್ಲೆಲ್ಲೂಯ
ಪಾಸ್ಖ ಹಬ್ಬದ ಶುಭಾಶಯಗಳು
ಮೊದಲನೇ ವಾಚನ: 1 ಕೊರಿಂಥಿಯರಿಗೆ 1:17-25 ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ...
No comments:
Post a Comment