20.09.10 - ದೀಪ - ಗುಟ್ಟು

ಸಂತ ಲೂಕನ ಶುಭ ಸಂದೇಶ - 8 :16-18

ಉಳ್ಳವನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ,  ಇಲ್ಲದವನಿಂದ ತನಗಿದೆ ಎಂದುಕೊಳ್ಳುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ

ದೀಪವನ್ನು ಹಚ್ಚಿ ಯಾರೂ ಅದನ್ನು ಪಾತ್ರೆಯಿಂದ ಮುಚ್ಚಿಡುವುದಿಲ್ಲ; ಮಂಚದ ಕೆಳಗೆ ಬಚ್ಚಿಡುವುದಿಲ್ಲ. ಮನೆಯೊಳಕ್ಕೆ  ಬರುವವರಿಗೆ ಬೆಳಕು ಕಾಣಿಸುವಂತೆ ಅದನ್ನು ದೀಪಸ್ತಂಭದ ಮೇಲಿಡುತ್ತಾರೆ. ಬಟ್ಟಬಯಲಾಗದ ಮುಚ್ಚುಮರೆಯಿಲ್ಲ; ಬೆಳಕಿಗೆ ಬಾರದ ಹಾಗೂ ರಟ್ಟಾಗದ ಗುಟ್ಟಿಲ್ಲ. ಆದ್ದರಿಂದ ನೀವು ಕಿವಿಕೊಡುವಾಗ ಎಚ್ಚರಿಕೆಯಿಂದಿರಿ; ಏಕೆಂದರೆ, ಉಳ್ಳವನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆಇಲ್ಲದವನಿಂದ ತನಗಿದೆ ಎಂದುಕೊಳ್ಳುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ,” ಎಂದರು.

No comments:

Post a Comment

15.07.2026 - ಯೇಸುಸ್ವಾಮಿ ಅದ್ಭುತ ಕಾರ್ಯಗಳನ್ನು ಹೇರಳವಾಗಿ ಮಾಡಿದ್ದರೋ ಆ ಪಟ್ಟಣಗಳ ಜನರೇ ಪಾಪಕ್ಕೆ ವಿಮುಖರಾಗಲಿಲ್ಲ

  ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 7:1-9 ಅದು ಆಹಾಜನ ಕಾಲ. ಇವನು ಯೋತಾಮನ ಮಗ, ಉಜ್ಜೀಯನ ಮೊಮ್ಮಗ, ಜುದೇಯದ ಅರಸ. ಇವನ ಕಾಲದಲ್ಲಿ ಸಿರಿಯದ ಅರಸ ರೆಚೀನ ಮತ್ತು ರೆಮ...