20.09.10 - ದೀಪ - ಗುಟ್ಟು

ಸಂತ ಲೂಕನ ಶುಭ ಸಂದೇಶ - 8 :16-18

ಉಳ್ಳವನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ,  ಇಲ್ಲದವನಿಂದ ತನಗಿದೆ ಎಂದುಕೊಳ್ಳುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ

ದೀಪವನ್ನು ಹಚ್ಚಿ ಯಾರೂ ಅದನ್ನು ಪಾತ್ರೆಯಿಂದ ಮುಚ್ಚಿಡುವುದಿಲ್ಲ; ಮಂಚದ ಕೆಳಗೆ ಬಚ್ಚಿಡುವುದಿಲ್ಲ. ಮನೆಯೊಳಕ್ಕೆ  ಬರುವವರಿಗೆ ಬೆಳಕು ಕಾಣಿಸುವಂತೆ ಅದನ್ನು ದೀಪಸ್ತಂಭದ ಮೇಲಿಡುತ್ತಾರೆ. ಬಟ್ಟಬಯಲಾಗದ ಮುಚ್ಚುಮರೆಯಿಲ್ಲ; ಬೆಳಕಿಗೆ ಬಾರದ ಹಾಗೂ ರಟ್ಟಾಗದ ಗುಟ್ಟಿಲ್ಲ. ಆದ್ದರಿಂದ ನೀವು ಕಿವಿಕೊಡುವಾಗ ಎಚ್ಚರಿಕೆಯಿಂದಿರಿ; ಏಕೆಂದರೆ, ಉಳ್ಳವನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆಇಲ್ಲದವನಿಂದ ತನಗಿದೆ ಎಂದುಕೊಳ್ಳುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ,” ಎಂದರು.

No comments:

Post a Comment

25.02.2026 - ಈ ಪೀಳಿಗೆ ಕೆಟ್ಟ ಪೀಳಿಗೆ. ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು

  ಮೊದಲನೇ ವಾಚನ: ಯೋನ 3: 1-10 ಯೋನನಿಗೆ ಆ ಸ್ವಾಮಿಯ ವಾಣಿ ಪುನಃ ಕೇಳಿಸಿತು: “ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿ...