26-11-2010 - ನರಪುತ್ರನ ಪುನರಾಗಮನ

ಸಂತ ಲೂಕನ ಶುಭ ಸಂದೇಶ -  21: 29-33

ಭೂಮ್ಯಾಕಾಶಗಳು ಗತಿಸಿಹೋಗುತವೆ; ಆದರೆ ನನ್ನ ಮಾತುಗಳು ಶಾಶ್ವತವಾಗಿ ಉಳಿಯುತ್ತವೆ.

ಬಳಿಕ ಯೇಸುಸ್ವಾಮಿ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು: “ಅಂಜೂರದ ಹಾಗೂ ಇತರ ಮರಗಳನ್ನು ಗಮನಿಸಿರಿ. ಅವುಗಳ ಎಲೆಗಳು ಚಿಗುರುತ್ತಲೇ ವಸಂತಕಾಲ ಆರಂಭಿಸಿತೆಂದು ನೀವೇ ಅರಿತುಕೊಳ್ಳಿತೀರಿ. ಅಂತೆಯೇ ಇವೆಲ್ಲವೂ ಸಂಭವಿಸುವುದನ್ನು ನೋಡುವಾಗ ದೇವರ ಸಾಮ್ರಾಜ್ಯವು ಸಮೀಪಿಸಿತೆಂದು ತಿಳಿದುಕೊಳ್ಳಿರಿ. ಇವೆಲ್ಲ ಸಂಭವಿಸುವವರೆಗೆ ಈ ಪೀಳಿಗೆ ಗತಿಸಿಹೋಗದೆಂದು ಒತ್ತಿಹೇಳುತ್ತೇನೆ. ಭೂಮ್ಯಾಕಾಶಗಳು ಗತಿಸಿಹೋಗುತವೆ; ಆದರೆ ನನ್ನ ಮಾತುಗಳು ಶಾಶ್ವತವಾಗಿ ಉಳಿಯುತ್ತವೆ."

No comments:

Post a Comment

29.08.2026 - ಸ್ನಾನಿಕ ಯೊವಾನ್ನನ ತಲೆಯನ್ನು ಕೇಳು

  ಸಂತ ಸ್ನಾನಿಕ ಯೊವಾನ್ನನ ಶಿರಚ್ಛೇದನ ಮೊದಲನೇ ವಾಚನ: ಯೆರೆಮಿಯ: 1: 17-19 ಆದುದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲ...