26-11-2010 - ನರಪುತ್ರನ ಪುನರಾಗಮನ

ಸಂತ ಲೂಕನ ಶುಭ ಸಂದೇಶ -  21: 29-33

ಭೂಮ್ಯಾಕಾಶಗಳು ಗತಿಸಿಹೋಗುತವೆ; ಆದರೆ ನನ್ನ ಮಾತುಗಳು ಶಾಶ್ವತವಾಗಿ ಉಳಿಯುತ್ತವೆ.

ಬಳಿಕ ಯೇಸುಸ್ವಾಮಿ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು: “ಅಂಜೂರದ ಹಾಗೂ ಇತರ ಮರಗಳನ್ನು ಗಮನಿಸಿರಿ. ಅವುಗಳ ಎಲೆಗಳು ಚಿಗುರುತ್ತಲೇ ವಸಂತಕಾಲ ಆರಂಭಿಸಿತೆಂದು ನೀವೇ ಅರಿತುಕೊಳ್ಳಿತೀರಿ. ಅಂತೆಯೇ ಇವೆಲ್ಲವೂ ಸಂಭವಿಸುವುದನ್ನು ನೋಡುವಾಗ ದೇವರ ಸಾಮ್ರಾಜ್ಯವು ಸಮೀಪಿಸಿತೆಂದು ತಿಳಿದುಕೊಳ್ಳಿರಿ. ಇವೆಲ್ಲ ಸಂಭವಿಸುವವರೆಗೆ ಈ ಪೀಳಿಗೆ ಗತಿಸಿಹೋಗದೆಂದು ಒತ್ತಿಹೇಳುತ್ತೇನೆ. ಭೂಮ್ಯಾಕಾಶಗಳು ಗತಿಸಿಹೋಗುತವೆ; ಆದರೆ ನನ್ನ ಮಾತುಗಳು ಶಾಶ್ವತವಾಗಿ ಉಳಿಯುತ್ತವೆ."

No comments:

Post a Comment

28.05.2026 - ಆ ಕಾಲದಲ್ಲಿ ಯೇಸು ಮತ್ತು ಅವರ ಶಿಷ್ಯರು ಜೆರಿಕೊ ಪಟ್ಟಣವನ್ನು ತಲುಪಿದರು.

  ಮೊದಲನೆಯ ವಾಚನ: 1 ಪೇತ್ರ 2:2-5,9-12 ಸಹೋದರರೇ, ಹೊಸಜನ್ಮ ಪಡೆದ ಶಿಶುಗಳಂತೆ, ಶುದ್ಧವಾದ ಆಧ್ಯಾತ್ಮಿಕ ಹಾಲಿಗಾಗಿ ಹಂಬಲಿಸಿರಿ; ಅದನ್ನು ಕುಡಿದು ಬೆಳೆಯುತ್ತಾ. ಜೀವೋದ್...