ಸಂತ ಲೂಕನ ಶುಭ ಸಂದೇಶ - 21: 34-36
ಪ್ರಾರ್ಥನೆ ಮಾಡುತ್ತಾ ಎಚ್ಚರಿಕೆಯಿಂದಿರಿ
“ಮಿತಿಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ. ಆ ದಿನವು ಅನಿರೀಕ್ಷಿತ ಉರುಳಿನಂತೆ ನಿಮ್ಮನ್ನು ಸಿಕ್ಕಿಸೀತು, ಜಾಗರೂಕರಾಗಿರಿ ! ಜಗತ್ತಿನ ಎಲ್ಲಾ ನಿವಾಸಿಗಳೂ ಅದಕ್ಕೆ ಸಿದ್ದರಾಗಿರಬೇಕು. ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆ ಮಾಡುತ್ತಾ ಎಚ್ಚರಿಕೆಯಿಂದಿರಿ,’ ಎಂದರು.
No comments:
Post a Comment