27-11-2010 - ಪ್ರಾರ್ಥನೆ

ಸಂತ ಲೂಕನ ಶುಭ ಸಂದೇಶ -  21: 34-36


ಪ್ರಾರ್ಥನೆ ಮಾಡುತ್ತಾ ಎಚ್ಚರಿಕೆಯಿಂದಿರಿ

“ಮಿತಿಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ. ಆ ದಿನವು ಅನಿರೀಕ್ಷಿತ ಉರುಳಿನಂತೆ ನಿಮ್ಮನ್ನು ಸಿಕ್ಕಿಸೀತು, ಜಾಗರೂಕರಾಗಿರಿ ! ಜಗತ್ತಿನ ಎಲ್ಲಾ ನಿವಾಸಿಗಳೂ ಅದಕ್ಕೆ ಸಿದ್ದರಾಗಿರಬೇಕು. ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆ ಮಾಡುತ್ತಾ ಎಚ್ಚರಿಕೆಯಿಂದಿರಿ,’ ಎಂದರು.

No comments:

Post a Comment

15.07.2026 - ಯೇಸುಸ್ವಾಮಿ ಅದ್ಭುತ ಕಾರ್ಯಗಳನ್ನು ಹೇರಳವಾಗಿ ಮಾಡಿದ್ದರೋ ಆ ಪಟ್ಟಣಗಳ ಜನರೇ ಪಾಪಕ್ಕೆ ವಿಮುಖರಾಗಲಿಲ್ಲ

  ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 7:1-9 ಅದು ಆಹಾಜನ ಕಾಲ. ಇವನು ಯೋತಾಮನ ಮಗ, ಉಜ್ಜೀಯನ ಮೊಮ್ಮಗ, ಜುದೇಯದ ಅರಸ. ಇವನ ಕಾಲದಲ್ಲಿ ಸಿರಿಯದ ಅರಸ ರೆಚೀನ ಮತ್ತು ರೆಮ...