07.07.22 - "ಬೋಧನೆಮಾಡಿರಿ. ರೋಗಿಗಳನ್ನು ಗುಣಪಡಿಸಿರಿ, ಸತ್ತವರನ್ನು ಮತ್ತೆ ಬದುಕಿಸಿರಿ"
06.07.22 - "ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ’ ಎಂದು ಬೋಧನೆ ಮಾಡಿರಿ."
05.07.22 - “ಬೆಳೆಯೇನೋ ಹೇರಳ; ಕೊಯಿಲುಗಾರರೋ ವಿರಳ"
04.07.22 - "ಮಗಳೇ, ಹೆದರಬೇಡ; ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ,"
03.07.2022 - "ಹೋಗಿರಿ, ತೋಳಗಳ ನಡುವೆ ಕುರಿಮರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ."
ಮೊದಲನೇ ವಾಚನ: ಯೆಶಾಯ 66:10-14
"ಜೆರುಸಲೇಮನ್ನು ಪ್ರೀತಿಸುವವರೇ, ನೀವೆಲ್ಲರೂ ಆನಂದಿಸಿರಿ ಆಕೆಯೊಂದಿಗೆ, ಹರ್ಷಗೊಳ್ಳಿರಿ ಆಕೆಯ ಬಗ್ಗೆ ಆಕೆಯ ನಿಮಿತ್ತ ದುಃಖಿಸುವವರೇ, "ಸಾಂತ್ವನ ನೀಡುವ ಆಕೆಯ ಸ್ತನ್ಯದಿಂದ
ತೃಪ್ತಿಗೊಳ್ಳುವೆವು,
ಹೌದು, ಆಕೆಯ ಸಿರಿ ಸಮೃದ್ಧಿಯನ್ನು ಹೀರುತ್ತಾ ಹಿಗ್ಗುವೆವು," ಎಂದು ನೀವೆಲ್ಲರು ಉಲ್ಲಾಸಪಡಿ ಆಕೆಯೊಂದಿಗೆ."
ಸರ್ವೇಶ್ವರಸ್ವಾಮಿ ಹೀಗೆನ್ನುತ್ತಾರೆ: "ಇಗೋ, ಆಕೆಗೆ ಹರಿಯಮಾಡುವೆನು ಸುಕಶಾಂತಿಯನ್ನು ನದಿಯಂತೆ ನೀಡುವೆ ರಾಷ್ಟ್ರಗಳ ವೈಭವವನು ತುಂಬಿ
ತುಳುಕುವ ತೊರೆಯಂತೆ ನೀವಿರುವಿರಿ ಹಾಲುಕುಡಿವ ಹಸುಳೆಯಂತೆ ಎತ್ತಿಕೊಳ್ಳಲಾಗುವುದು ನಿಮ್ಮನ್ನು
ತಾಯ ಕಂಕುಳಲಿ ನಲಿದಾಡುವಿರಿ ನೀವು ಆಕೆಯ ಮಡಿಲಲಿ. ನಾನೇ ನಿಮ್ಮನ್ನು ಸಂತೈಸುವೆನು ತಾಯಿಯಂತೆ
ಸಾಂತ್ವನ ದೊರಕುವುದು ನಿಮಗೆ ಜೆರುಸಲೇಮಿನಲ್ಲೆ. ಇದನ್ನು ಕಂಡಾಗ ನಿಮ್ಮೆದೆ ಸಂತಸದಿಂದ
ಉಬ್ಬುವುದು. ಚಿಗುರುವುದು ಹಸಿಹುಲ್ಲಂತೆ ನಿಮ್ಮೆಲುಬು. "ಸರ್ವೇಶ್ವರನ ಕೃಪಾಹಸ್ತ ತನ್ನ
ಭಕ್ತರ ಮೇಲೆ ಆತನ ರೋಷಾವೇಶ ಶತ್ರುಗಳ ಮೇಲೆ" ಎಂಬುವುದು ವ್ಯಕ್ತವಾಗುವುದು ನಿಮಗೆ.
ಕೀರ್ತನೆ: 66:1-3,
4-5, 6-7, 16, 20
ಶ್ಲೋಕ: ಜಗವೆಲ್ಲ ಮಾಡಲಿ ಜಯಕಾರ ದೇವನಿಗೆ
ಎರಡನೇ ವಾಚನ: ಗಲಾತ್ಯರಿಗೆ 6:14-18
ಶುಭಸಂದೇಶ: ಲೂಕ 10:1-12, 17-20 (10:19)
02.07.22 - " ಹಳೆಯ ಅಂಗಿಗೆ ಹೊಸ ಬಟ್ಟೆಯ ತೇಪೆಯನ್ನು ಯಾರೂ ಹಾಕುವುದಿಲ್ಲ"
01.07.22
28.08.2026 - ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು
ಮೊದಲನೇ ವಾಚನ: 1 ಕೊರಿಂಥಿಯರಿಗೆ 1:17-25 ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ...
-
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 15:22-31 ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬ...
-
ಮೊದಲನೇ ವಾಚನ: 2 ತಿಮೊಥೇಯನಿಗೆ 4:1-8 ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತಯೇಸುವಿನ ಸಮಕ್ಷಮದಲ್ಲಿ, ನಾನ...
-
ಮೊದಲನೇ ವಾಚನ: ಯೆಶಾಯ 52:13-53:12 ನನ್ನ ದಾಸನಿದೋ, ಕೃತಾರ್ಥ ಆಗುವವನಾತ ಮಹಿಮಾನ್ವಿತ ಏರುವನು ಉನ್ನತ ಪದವಿಗಾತ. ಆತನ ಮುಖ ನರಮಾನವರ ಮುಖಕ್ಕಿಂತ ಆತನ ರೂಪ ನರಪುತ್ರರ ...













